ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.
ಡಿಕೆಶಿ ನಟ್ಟು, ಬೋಲ್ಟು ಟೈಟ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಸಿಎಂ ಹಾಗೂ ಡಿಸಿಎಂ ಸಿನಿಮಾದವರನ್ನು ತಮ್ಮ ಮನೆಯವರು ಅಂದುಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ದೂರದವರಲ್ಲ. ಅವರು ಹೇಳಿರುವುದು ದೊಡ್ಡ ವಿಷಯ ಅಲ್ಲ. ಅದನ್ನು ದೊಡ್ಡ ವಿಷಯ ಮಾಡುತ್ತಿದ್ದಾರೆ ಅಷ್ಟೇ. ನೀರಿನ ವಿಚಾರದಲ್ಲಿ ಎಲ್ಲರೂ ಬರಬೇಕಿತ್ತು ಅನ್ನೋದು ಅವರ ಉದ್ದೇಶ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…