ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.
ಡಿಕೆಶಿ ನಟ್ಟು, ಬೋಲ್ಟು ಟೈಟ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಸಿಎಂ ಹಾಗೂ ಡಿಸಿಎಂ ಸಿನಿಮಾದವರನ್ನು ತಮ್ಮ ಮನೆಯವರು ಅಂದುಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ದೂರದವರಲ್ಲ. ಅವರು ಹೇಳಿರುವುದು ದೊಡ್ಡ ವಿಷಯ ಅಲ್ಲ. ಅದನ್ನು ದೊಡ್ಡ ವಿಷಯ ಮಾಡುತ್ತಿದ್ದಾರೆ ಅಷ್ಟೇ. ನೀರಿನ ವಿಚಾರದಲ್ಲಿ ಎಲ್ಲರೂ ಬರಬೇಕಿತ್ತು ಅನ್ನೋದು ಅವರ ಉದ್ದೇಶ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…