Our government is secure Dinesh Gundu Rao clarifies
ಬೆಂಗಳೂರು : ಪಹಲ್ಗಾಮ್ ದಾಳಿಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. ಅಷ್ಟು ಬಹಿರಂಗವಾಗಿ ಭಯೋತ್ಪಾದಕ ದಾಳಿಯಾಗಲು ಅವಕಾಶ ಮಾಡಿಕೊಟ್ಟಿದ್ದೇಕೆ ಎಂಬ ಬಗ್ಗೆ ಈವರೆಗೂ ಉತ್ತರ ದೊರೆತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಲ್ವಾಮದಲ್ಲಿ 40 ಸೈನಿಕರ ಸಾವಿನ ಬಗ್ಗೆ ಈವರೆಗೂ ಸ್ಪಷ್ಟತೆ ಇಲ್ಲ. ಆರೋಪಿಗಳ್ಯಾರು ಎಂಬುದನ್ನು ತಿಳಿಸಲಾಗಿಲ್ಲ. ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯ ಬಗ್ಗೆಯೂ ನಿಖರತೆ ಇಲ್ಲವಾಗಿದೆ. ಯಾವುದಕ್ಕೂ ಕೇಂದ್ರ ಸರ್ಕಾರ ಉತ್ತರ ನೀಡುತ್ತಿಲ್ಲ. ಎಷ್ಟು ವಿಮಾನಗಳು ನಾಶವಾದವು ಎಂಬುದು ಈವರೆಗೂ ಅಸ್ಪಷ್ಟತೆಯಿಂದಲೇ ಕೂಡಿದೆ ಎಂದರು.
ಕದನ ವಿರಾಮಕ್ಕೆ ತಾವು ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಿದ್ದಾರೆ. ಪಾಕಿಸ್ತಾನ ಭಾರತದ 5 ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ತಿಳಿಸಿದೆ. ಇದ್ಯಾವುದನ್ನೂ ಕೇಂದ್ರ ಸರ್ಕಾರ ನಡೆದಿದೆ ಅಥವಾ ನಡೆದಿಲ್ಲ ಎಂದು ಖಚಿತವಾಗಿ ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…