ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಯಾರು ಮ್ಯಾನಿಫ್ಯಾಕ್ಚರ್ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಹಾಸನದಲ್ಲಿ ನಡೆದ ಘಟನೆ ಇಡೀ ದೇಶದಲ್ಲಿ ಎಲ್ಲೂ ನಡೆಯದಂತಹ ಕೆಟ್ಟ ಘಟನೆ. ನಿಮ್ಮ ಹುಡುಗನೇ ಮಾಡಿರುವ ಕೃತ್ಯ. ಜೈಲು ಸೇರಿರುವುದು ಎಲ್ಲರಿಗೂ ಗೊತ್ತಿದೆ. ಹಾಸನದ ಘಟನೆ ಬಗ್ಗೆ ವಿಷಾಧವನ್ನೂ ವ್ಯಕ್ತಪಡಿಸದವರು ಇಂದು ರಾಜಕೀಯಕ್ಕಾಗಿ ಬೇರೆಯವರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಎಚ್ಡಿಕೆಯವರು ಬೇರೆಯವರ ಬಗ್ಗೆ ಮಾತನಾಡುವುದನ್ನು ಬಿಡಲಿ. ನಿಮ್ಮದೇನಿದೆ ಅದನ್ನು ನೋಡಿಕೊಳ್ಳಿ ಎಂದು ಗುಡುಗಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…