ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಯಾರು ಮ್ಯಾನಿಫ್ಯಾಕ್ಚರ್ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಹಾಸನದಲ್ಲಿ ನಡೆದ ಘಟನೆ ಇಡೀ ದೇಶದಲ್ಲಿ ಎಲ್ಲೂ ನಡೆಯದಂತಹ ಕೆಟ್ಟ ಘಟನೆ. ನಿಮ್ಮ ಹುಡುಗನೇ ಮಾಡಿರುವ ಕೃತ್ಯ. ಜೈಲು ಸೇರಿರುವುದು ಎಲ್ಲರಿಗೂ ಗೊತ್ತಿದೆ. ಹಾಸನದ ಘಟನೆ ಬಗ್ಗೆ ವಿಷಾಧವನ್ನೂ ವ್ಯಕ್ತಪಡಿಸದವರು ಇಂದು ರಾಜಕೀಯಕ್ಕಾಗಿ ಬೇರೆಯವರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಎಚ್ಡಿಕೆಯವರು ಬೇರೆಯವರ ಬಗ್ಗೆ ಮಾತನಾಡುವುದನ್ನು ಬಿಡಲಿ. ನಿಮ್ಮದೇನಿದೆ ಅದನ್ನು ನೋಡಿಕೊಳ್ಳಿ ಎಂದು ಗುಡುಗಿದ್ದಾರೆ.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…