ರಾಜ್ಯ

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಲಿಲ್ಲ ಎಂದರು.

ಇದನ್ನು ಓದಿ: ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಇನ್ನು ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿದ್ದ ಎಸ್‌ಐಟಿ ದೋಷಾರೋಪ ಪಟ್ಟಿಯಲ್ಲಿ ಷಡ್ಯಂತರವಾಗಿದೆ ಎಂದು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದ ಅವರು, ಚಾರ್ಜ್‌ಶೀಟನ್ನು ಇನ್ನೂ ನೋಡಿಲ್ಲ ಎಂದು ಹೇಳಿದರು.

ಇನ್ನು ಪ್ರಧಾನಿ ಮೋದಿ ಅವರಿಗೆ ತೊಗರಿ ಬೇಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪತ್ರ ಬರೆದಿದ್ದೇನೆ ಎಂದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

1 hour ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

7 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

14 hours ago