caste census g parameshwara
ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಾಂಸಹಾರ ಮಾಡಲಾಗಿತ್ತು. ನಾವೆಲ್ಲಾ ಊಟ ಮಾಡಿದೆವು. ಆ ವೇಳೆ ರಾಜಕೀಯವಾಗಿ ಏನು ಚರ್ಚೆ ಆಗಿಲ್ಲ. ಕೇವಲ ಊಟದ್ದೇ ಚರ್ಚೆ ಆಗಿದೆ ಎಂದು ಹೇಳಿದರು.
ಇನ್ನು ಮತ್ತೆ ಸಂಪುಟಕ್ಕೆ ಕೆ.ಎನ್.ರಾಜಣ್ಣ ಸೇರ್ಪಡೆಯಾಗಲಿದ್ದಾರ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವತ್ತೂ ರಾಜಣ್ಣಗೆ ಸಿಹಿನೇ ಕೋಡೋದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಆಯ್ತಲ್ಲ ಎಂದು ಹೇಳಿದರು.
ಇನ್ನು ಡಿಸಿಎಂ ಡಿಕೆಶಿ ಹೈಕಮಾಂಡ್ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಖರ್ಗೆ ಆದೇಶದ ಮೇರೆಗೆ ದೆಹಲಿಗೆ ಹೋಗಿದ್ದಾರೆ. ಡಿ.ಕೆ.ಶಿವಕುಮಾರ್ಗೆ ಅಸ್ಸಾಂ ಚುನಾವಣೆ ಉಸ್ತುವಾರಿ ನೀಡಿದ್ದಾರೆ. ಈ ಕುರಿತು ಚರ್ಚೆ ಮಾಡೋಕೆ ಹೋಗಿದ್ದಾರೆ. ಅದು ಬಿಟ್ಟು ಬೇರೆ ವಿಷಯ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…