There will be no change in the CM in the state: MLC Yathindra Siddaramaiah
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಏನೂ ಹೇಳಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಪುಣರು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…