ಭಾರತೀಯ ರೈಲ್ವೆ ಇಲಾಖೆ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಕಾರಣದಿಂದಾಗಿ ಕೆಲ ರೈಲುಗಳ ಸಂಚಾರ ವಿಳಂಬವಾಗಲಿದೆ ಹಾಗೂ ಕೆಲ ರೈಲುಗಳು ಭಾಗಶಃ ರದ್ದಾದರೆ, ಇನ್ನೂ ಕೆಲ ರೈಲುಗಳು ಸಂಪೂರ್ಣವಾಗಿ ರದ್ದಾಗಲಿವೆ. ಇನ್ನು ಮೈಸೂರು ರೈಲ್ವೆ ವ್ಯಾಪ್ತಿಯ ಮಂದಗೆರೆ ನಿಲ್ದಾಣದಲ್ಲಿ ಸಿಗ್ನಲಿಂಗ್ ಕಾಮಗಾರಿ ನಡೆಯುವುದರಿಂದ ಜನವರಿ 20ರಂದು ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಇರಲಿದೆ. ಈ ಕುರಿತಾದ ಮಾಹಿತಿಯನ್ನು ರೈಲ್ವೆ ಇಲಾಖೆ ಹಂಚಿಕೊಂಡಿದ್ದು, ಕೆಳಕಂಡಂತಿದೆ..
* ರೈಲು ಸಂಖ್ಯೆ 16207 ಯಶವಂತಪುರ – ಮೈಸೂರು ಎಕ್ಸ್ಪ್ರೆಸ್ ಜನವರಿ 20ರಂದು ಹಾಸನ ಹಾಗೂ ಮೈಸೂರು ನಡುವೆ ಭಾಗಶಃ ರದ್ದಾಗಲಿದೆ.
* ರೈಲು ಸಂಖ್ಯೆ 06267 ಅರಸಿಕೆರೆ – ಮೈಸೂರು ವಿಶೇಷ ಪ್ಯಾಸೆಂಜರ್ ಎಕ್ಸ್ಪ್ರೆಸ್ ಜನವರಿ 20ರಂದು 90 ನಿಮಿಷ ತಡವಾಗಿ ಅರಸಿಕೆರೆ ನಿಲ್ದಾಣದಿಂದ ಹೊರಡಲಿದೆ.
* ರೈಲು ಸಂಖ್ಯೆ 06269 ಮೈಸೂರು – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ 20ರಂದು ಮೈಸೂರು ನಿಲ್ದಾಣದಿಂದ 90 ನಿಮಿಷ ತಡವಾಗಿ ಹೊರಡಲಿದೆ.
* ರೈಲು ಸಂಖ್ಯೆ 06214 ಮೈಸೂರು – ಅರಸಿಕೆರೆ ವಿಶೇಷ ಎಕ್ಸ್ಪ್ರೆಸ್ ಜನವರಿ 20ರಂದು ಸಂಚರಿಸುವ ವೇಳೆಯೇ ನಿಯಂತ್ರಿಸಲ್ಪಡುವುದರಿಂದ ಸಂಚಾರದಲ್ಲಿ 45 ನಿಮಿಷ ತಡವಾಗಲಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…