ರಾಜ್ಯ

ಮೈಸೂರು ಪ್ರಯಾಣಿಕರೇ ಗಮನಿಸಿ ಜನವರಿ 20ರಂದು ವಿಳಂಬವಾಗಲಿದೆ ಈ ರೈಲುಗಳ ಸಂಚಾರ

ಭಾರತೀಯ ರೈಲ್ವೆ ಇಲಾಖೆ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಕಾರಣದಿಂದಾಗಿ ಕೆಲ ರೈಲುಗಳ ಸಂಚಾರ ವಿಳಂಬವಾಗಲಿದೆ ಹಾಗೂ ಕೆಲ ರೈಲುಗಳು ಭಾಗಶಃ ರದ್ದಾದರೆ, ಇನ್ನೂ ಕೆಲ ರೈಲುಗಳು ಸಂಪೂರ್ಣವಾಗಿ ರದ್ದಾಗಲಿವೆ. ಇನ್ನು ಮೈಸೂರು ರೈಲ್ವೆ ವ್ಯಾಪ್ತಿಯ ಮಂದಗೆರೆ ನಿಲ್ದಾಣದಲ್ಲಿ ಸಿಗ್ನಲಿಂಗ್‌ ಕಾಮಗಾರಿ ನಡೆಯುವುದರಿಂದ ಜನವರಿ 20ರಂದು ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಇರಲಿದೆ. ಈ ಕುರಿತಾದ ಮಾಹಿತಿಯನ್ನು ರೈಲ್ವೆ ಇಲಾಖೆ ಹಂಚಿಕೊಂಡಿದ್ದು, ಕೆಳಕಂಡಂತಿದೆ.. 

* ರೈಲು ಸಂಖ್ಯೆ 16207 ಯಶವಂತಪುರ – ಮೈಸೂರು ಎಕ್ಸ್‌ಪ್ರೆಸ್‌ ಜನವರಿ 20ರಂದು ಹಾಸನ ಹಾಗೂ ಮೈಸೂರು ನಡುವೆ ಭಾಗಶಃ ರದ್ದಾಗಲಿದೆ.

* ರೈಲು ಸಂಖ್ಯೆ 06267 ಅರಸಿಕೆರೆ – ಮೈಸೂರು ವಿಶೇಷ ಪ್ಯಾಸೆಂಜರ್‌ ಎಕ್ಸ್‌ಪ್ರೆಸ್‌ ಜನವರಿ 20ರಂದು 90 ನಿಮಿಷ ತಡವಾಗಿ ಅರಸಿಕೆರೆ ನಿಲ್ದಾಣದಿಂದ ಹೊರಡಲಿದೆ.

* ರೈಲು ಸಂಖ್ಯೆ 06269 ಮೈಸೂರು – ಸರ್‌ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಜನವರಿ 20ರಂದು ಮೈಸೂರು ನಿಲ್ದಾಣದಿಂದ 90 ನಿಮಿಷ ತಡವಾಗಿ ಹೊರಡಲಿದೆ.

* ರೈಲು ಸಂಖ್ಯೆ 06214 ಮೈಸೂರು – ಅರಸಿಕೆರೆ ವಿಶೇಷ ಎಕ್ಸ್‌ಪ್ರೆಸ್‌ ಜನವರಿ 20ರಂದು ಸಂಚರಿಸುವ ವೇಳೆಯೇ ನಿಯಂತ್ರಿಸಲ್ಪಡುವುದರಿಂದ ಸಂಚಾರದಲ್ಲಿ 45 ನಿಮಿಷ ತಡವಾಗಲಿದೆ.

andolana

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

1 hour ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago