Eshwar Khandre
ಬೆಂಗಳೂರು : ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ರಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಖಂಡ್ರೆ ಸ್ಪಷ್ಟನೆ
ಸಾಮಾಜಿಕ ಜಾಲ ತಾಣಗಳಲ್ಲಿ ಸರ್ಕಾರಿ ಆದೇಶವೊಂದು ಹರಿದಾಡುತ್ತಿದ್ದು ಇದು ನಕಲಿ ಆಗಿರುತ್ತದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…