ರಾಜ್ಯ

ಈ ಬಾರಿ ಬಾನು ಮಷ್ತಾಕ್‌ ದಸರಾ ಉದ್ಘಾಟಿಸೋದು ಫಿಕ್ಸ್‌

ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಅವರು, ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸುವುದು ಫಿಕ್ಸ್‌ ಆಗಿದೆ.

ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ ಆಗಿರುವುದನ್ನು ಖಂಡಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಪಿಐಎಲ್‌ನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಇದನ್ನು ಓದಿ: ಮಾಜಿ ಸಂಸದ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಪಿಐಎಲ್‌ ವಜಾ

ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಸಿಜೆ ವಿಭು ಬರ್ಖು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಮಾಜಿ ಸಂಸದ ಪ್ರತಾಪ್‌ ಸಿಂಹ ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಉದ್ಘಾಟನೆಯನ್ನು ಬಾನು ಮುಷ್ತಾಕ್‌ ಅವರೇ ನೆರವೇರಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

4 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

5 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

5 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

5 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

6 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

14 hours ago