ಚಾಮರಾಜನಗರ : ಬಂಡಿಪುರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಬ್ರೇಕ್ ಹಾಕಲಾಗಿದ್ದು ಬಂಡಿಪುರದಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದ್ದು, ಜಂಗಲ್ ರೆಸಾರ್ಡ್, ಖಾಸಗಿ ರೆಸಾರ್ಟ್, ಹೋಂ ಸ್ಟೇಗಳಿಗೆ ಯಾವುದೇ ನಿರ್ಬಂಧವಿಲ್ಲ. ಜೊತೆಗೆ ಎಂದಿನಂತೆ ಸಫಾರಿ ವ್ಯವಸ್ಥೆ ಕೂಡ ಇರಲಿದೆ ಎಂದು ಬಂಡಿಪುರದ ಸಿಎಫ್ ಡಾ.ರಮೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಸಂಭ್ರಮಾಚರಣೆಯ ಹೆಸರಿನಲ್ಲಿ ವನ್ಯ ಜೀವಿಗಳಿಗೆ ತೊಂದರೆ ಹಿನ್ನಲೆ ಹೊ ವರ್ಷ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ. ವಾರಾಂತ್ಯದಲ್ಲಿ ಬಂಡಿಪುರದ ವಸತಿ ಗೃಹಗಳಿಗೆ ಬಹು ಬೇಡಿಕೆಯಿದ್ದು ಡಿ.31 ಮತ್ತು ಜ.1 ರಂದು ಎರಡು ದಿನಗಳ ಕಾಲ ಮಾತ್ರ ನಿಷೇಧಿಸಲಾಗಿದೆ.
ಮೋಜು,ಮಸ್ತಿ ಮಾಡಲು ಬರುವ ಪ್ರವಾಸಿಗರಿಗೆ ಸರ್ಕಾರಿ ವಸತಿ ಗೃಹಗಳಿಗೆ ಪ್ರವಾಸ ನಿಷೇಧಿಸಿದ್ದು, ಕೆಲವು ವರ್ಷಗಳಿಂದ ಹೊಸವರ್ಷದ ಸಂಭ್ರಮಾಚರಣೆಗೆ ಅರಣ್ಯ ಇಲಾಖೆ ಬ್ರೇಕ್ ಹಾಕಿದೆ..
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…