Mysore
23
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಘಟನೆ ಆದಾಗ ಯಾರು ಏನ್‌ ಮಾತಾಡಿದ್ರು? ಇಚ್ಚೆ ಇರೋದು ಅವರೇ ಹೋಗಿ ಟಿಕೆಟ್‌ ತೆಗೆದುಕೊಳ್ಳಬೇಕು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ನೋಡೋದು ಒಂದೊಳ್ಳೆ ರೀತಿಯ ಬೆಳವಣಿಗೆ ಏಕೆಂದರೆ ಅದು ರಾಷ್ಟ್ರೀಯ ಕ್ರೀಡೆ ಅಲ್ಲ, ಕಮರ್ಷಿಯಲ್‌ ಗೇಮ್‌ ಅಷ್ಟೇ ಎಂದಿದ್ದಾರೆ.

Tags:
error: Content is protected !!