ಬೆಂಗಳೂರು : ಕುಣಿಯಲಾರದವರು ನೆಲ ಡೊಂಕು ಅಂತಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಹಿನ್ನೆಲೆ ನಗರದ ಟೌನ್ ಹಾಲ್ ಬಳಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೆ ಅವರ ಸರ್ಕಾರ ಉಳಿಸಿಕೊಳ್ಳಲು ಆಗಿಲ್ಲ ಅದಕ್ಕೆ ಏನೇನೋ ಹೇಳ್ತಾರೆ. ಅವರು ಸಿಎಂ ಆಗಿದ್ದಾಗ ಎಲ್ಲಿದ್ರು ಎಂದು ಎಲ್ಲರಿಗೂ ಗೊತ್ತಿದೆ. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲೇ ಇದ್ರಲ್ಲ, ಯಾಕೆ ಅಲ್ಲಿದ್ರು ಎಂದು ಪ್ರಶ್ನಿಸಿದರು.
ಈ ಹಿಂದೆ ಕಾವೇರಿ ನಿವಾಸ ಬಿಟ್ಟು ಕೊಡದ ವಿಚಾರವಾಗಿ ಮಾತನಾಡಿದ ಸಿಎಂ, ಬಿಟ್ಟು ಕೊಡಿ ಎಂದು ಕೇಳಿದ್ರೆ ಕೊಡ್ತಿದ್ದೆ. ಯಡಿಯೂರಪ್ಪ ತುಂಬಾ ಸಮಯ ಅಲ್ಲೇ ಇದ್ರಲ್ಲ, ಅದಕ್ಕೆ ಏನು ಹೇಳ್ತಾರೆ? ಒಂದು ವರ್ಷ 10 ತಿಂಗಳ ಬದಲು 2 ವರ್ಷ ಇದ್ರಲ್ಲ ಅದರ ಬಗ್ಗೆ ಏನು ಹೇಳ್ತಾರೆ? ಜಾರ್ಜ್ ಗೆ ಆ ಮನೆ ಅಲರ್ಟ್ ಆಗಿತ್ತು, ಜಾರ್ಜ್ ನನಗೆ ಕೊಟ್ಟಿದ್ದರು. ಕಾವೇರಿ ನಿವಾಸ ಅದು ಡೆಲಿಗೇಟೆಡ್ ಕ್ವಾಟರ್ಸ್ ಅಲ್ಲ. ಅಲ್ಲಿ ಯಾರು ಬೇಕಾದರು ಇರಬಹುದು ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…