ಬೆಂಗಳೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿಂದು ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ಮಾಡಿದರು.
ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಂದು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ನಡೆಯಿತು. ಆಯುಷ್ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಟ ಅನಿರುದ್ಧ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಟಿ ಸಾನ್ಯ ಅಯ್ಯರ್, ನಟ ಶೈನ್ ಶೆಟ್ಟಿ ಭಾಗಿಯಾಗಿದ್ದರು. ಇಂದು ಬೆಳಿಗ್ಗೆ 6 ಗಂಟೆಯಿಂದ ಶುರುವಾದ ಯೋಗಾಭ್ಯಾಸ ಕಾರ್ಯಕ್ರಮವು 8.30ರವರೆಗೆ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಯೋಗ ಭಾರತದ ಸಂಸ್ಕೃತಿಯ ಪ್ರತೀಕ. ವಿಶ್ವದ ಬಹುತೇಕ ದೇಶಗಳಲ್ಲಿ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸರ್ಕಾರವು ಯೋಗ ದಿನವನ್ನು ಉತ್ತಮವಾಗಿ ಆಚರಣೆ ಮಾಡಿದೆ. ಯೋಗ ಜೀವನವನ್ನು ಪರಿಪೂರ್ಣ ಮಾಡುತ್ತದೆ. ಎಲ್ಲರೂ ಯೋಗ ಮಾಡಿ ನಿರೋಗಿ ಆಗಿ ಎಂದು ಸಲಹೆ ನೀಡಿದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…