siddaramaiah
ಬೆಂಗಳೂರು: ಇಲ್ಲಿನ ಕೋರಮಂಗಲದಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ.
ಕೋರಮಂಗಲದಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಸಂದೇಶ ರವಾನಿಸಲಾಗಿದೆ. ಈ ಸಂದೇಶದಲ್ಲಿ ಸಿಎಂ ನಿವಾಸಕ್ಕೂ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಲಾಗಿದೆ.
ಇಂದು ಇಸ್ಲಾಂನ ದುಲ್ ಹಜ್ ಪವಿತ್ರ ದಿನ. ಅಮೋನಿಯಂ ಸಲ್ಪರ್ ಬೇಸ್ಡ್ ಐಇಡಿ ಬಳಸಿ ಬೆಂಗಳೂರಿನ ಪಾಸ್ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ. ಕಸಬ್ನನ್ನು ಗಲ್ಲೆಗೇರಿಸಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ಎಂದು ಇ-ಮೇಲ್ ಸಂದೇಶದಲ್ಲಿ ತಿಳಿಸಲಾಗಿದೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಪಾಸ್ಪೋರ್ಟ್ ಕಚೇರಿ, ಸಿಎಂ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…