ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯ ಅಬ್ಬರ ಜೋರಾಗಲಿದೆ ಎಂದು ಮಾಹಿತಿ ನೀಡಿದೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ನಾಳೆಯಿಂದ ಮಳೆ ಬಿರುಸು ಪಡೆದುಕೊಳ್ಳಲಿದೆ ಎಂದು ಮಾಹಿತಿ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಹಾಸನದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…
ಜೆರುಸೇಲಂ: ಬಂದರ್ ಅಬ್ಬಾಸ್ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.…
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…
ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…