ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ತಡರಾತ್ರಿ ಚನ್ನಪಟ್ಟಣ, ಮಾಗಡಿ, ಆನೇಕಲ್ ಮತ್ತು ಕುಣಿಗಲ್ ಭಾಗಗಳ ಸುಮಾರು 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಂಡರು.
ಜೆಡಿಎಸ್ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಡಿಕೆ, ಮೊನ್ನೆ ರಾತ್ರಿಯೂ ಸಹಾ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಈ ಕಾಂಗ್ರೆಸ್ ಸೇರಿರುವವರೆಲ್ಲಾ ಎಚ್.ಡಿ ಕುಮಾರಸ್ವಾಮಿಯ ಕಟ್ಟಾ ಅಭಿಮಾನಿಗಳು ಮತ್ತು ಬೆಂಬಲಿಗರು ಎಂದು ಡಿಕೆ ಹೇಳಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರವೊಂದರಲ್ಲೇ ಇದುವರೆಗೆ ಜೆಡಿಎಸ್ನಿಂದ ಸುಮಾರು 5000ಕ್ಕೂ ಅಧಿಕ ಮಂದಿ ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಹೊಸದಾಗಿ ಸೇರಿರುವವರ ಭವಿಷ್ಯ ಮುಖ್ಯ ಮತ್ತು ಅದರ ಬಗ್ಗೆಯೂ ತಮ್ಮ ಪಕ್ಷದಲ್ಲಿ ಯೋಚಿಸಬೇಕಾಗುತ್ತದೆ ಎಂದು ಡಿಕೆ ತಿಳಿಸಿದರು.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…