ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ತಡರಾತ್ರಿ ಚನ್ನಪಟ್ಟಣ, ಮಾಗಡಿ, ಆನೇಕಲ್ ಮತ್ತು ಕುಣಿಗಲ್ ಭಾಗಗಳ ಸುಮಾರು 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಂಡರು.
ಜೆಡಿಎಸ್ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಡಿಕೆ, ಮೊನ್ನೆ ರಾತ್ರಿಯೂ ಸಹಾ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಈ ಕಾಂಗ್ರೆಸ್ ಸೇರಿರುವವರೆಲ್ಲಾ ಎಚ್.ಡಿ ಕುಮಾರಸ್ವಾಮಿಯ ಕಟ್ಟಾ ಅಭಿಮಾನಿಗಳು ಮತ್ತು ಬೆಂಬಲಿಗರು ಎಂದು ಡಿಕೆ ಹೇಳಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರವೊಂದರಲ್ಲೇ ಇದುವರೆಗೆ ಜೆಡಿಎಸ್ನಿಂದ ಸುಮಾರು 5000ಕ್ಕೂ ಅಧಿಕ ಮಂದಿ ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಹೊಸದಾಗಿ ಸೇರಿರುವವರ ಭವಿಷ್ಯ ಮುಖ್ಯ ಮತ್ತು ಅದರ ಬಗ್ಗೆಯೂ ತಮ್ಮ ಪಕ್ಷದಲ್ಲಿ ಯೋಚಿಸಬೇಕಾಗುತ್ತದೆ ಎಂದು ಡಿಕೆ ತಿಳಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…