ಕಲಬುರ್ಗಿ: ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದ ಕಲಬುರ್ಗಿಯ ಮೂವರು ಯುವಕರು ಭಾರತಕ್ಕೆ ವಾಪಸ್ ಆಗಿದ್ದಾರೆ.
ಈ ಮೂಲಕ ಕಲಬುರ್ಗಿಯ ಮೂವರು ಸೇರಿದಂತೆ 6 ಮಂದಿ ತವರಿಗೆ ಮರಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ಗೆ ಭೇಟಿ ನೀಡಿ ವಾಪಸ್ ಆದ ಕೆಲವೇ ದಿನಗಳಲ್ಲಿ ಭಾರತದ ಯುವಕರು ದೇಶಕ್ಕೆ ಮರಳಿದ್ದಾರೆ.
ಮುಂಬೈ ಮೂಲದ ಏಜೆಂಟ್ ವೆಬ್ಸೈಟ್ನಲ್ಲಿ ಪರಿಚಯ ಮಾಡಿಕೊಂಡು ಯುವಕರನ್ನು ಉಕ್ರೇನ್ಗೆ ಕರೆಸಿಕೊಂಡಿದ್ದ.
ಕೆಲಸ ಕೊಡಿಸುವ ನೆಪದಲ್ಲಿ ಯುವಕರನ್ನು ಉಕ್ರೇನ್ಗೆ ಕರೆಸಿಕೊಳ್ಳಲಾಗಿದ್ದು, ಯುದ್ಧ ಭೂಮಿಯಲ್ಲಿ ಯುವಕರನ್ನು ಸೈನ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಸೈನ್ಯದಲ್ಲಿ ಬಂಕರ್ಗಳನ್ನು ಅಗೆಯುವ ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು.
ಯುವಕರನನು ಮರಳಿ ತರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಕಲಬುರ್ಗಿ ಯುವಕರನ್ನು ಉಕ್ರೇನ್ನಿಂದ ಭಾರತಕ್ಕೆ ವಾಪಸ್ ಕರೆಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…