ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ.
ತಾಂತ್ರಿಕ ಸಿಬ್ಬಂದಿ ಶಿವಾನಂದ, ಮೇಲ್ವಿಚಾರಕ ಬಸವರಾಜ್, ಚಾಲಕ ಆಕಾಶ್ ಎಂಬುವರನ್ನು ಅಮಾನತು ಮಾಡಿ ವಿಭಾಗೀಯ ನಿಯಂತ್ರಣ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಲಬುರ್ಗಿ-ಚಿಂಚೋಳಿ ಮಾರ್ಗದಲ್ಲಿ ರಾತ್ರಿ 7.30ಕ್ಕೆ ಕಲಬುರ್ಗಿಯಿಂದ ತೆರಳುತ್ತಿದ್ದ ಬಸ್ ಹೆಡ್ಲೈಟ್ ಇಲ್ಲದಿದ್ದರೂ ಕೂಡ ಮೊಬೈಲ್ ಟಾರ್ಚ್ನಲ್ಲಿ ಬಸ್ ಚಾಲನೆ ಮಾಡಲಾಗಿತ್ತು.
ಈ ಘಟನೆ ನಡೆದ ಬೆನ್ನಲ್ಲೇ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…