ರಾಮನಗರ : ಜಲಾಶಯದಲ್ಲಿ ಮುಳುಗಿ ಮೂವರು ಯುವತಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್ನಲ್ಲಿ ಸೋಮವಾರ ನಡೆದಿದೆ.
ಬೆಂಗಳೂರು ಮೂಲದ ರಾಘವಿ(18), ಮಧುಮಿತ(20) ಹಾಗೂ ರಮ್ಯ(22) ನೀರಿನಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆ ; ಬೆಂಗಳೂರು ಮೂಲದ ಏಳು ಯುವತಿಯರು ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ವೀಕ್ಷಣೆಗೆಂದು ವೈಜಿಗುಡ್ಡ ಜಲಾಶಯಕ್ಕೆ ಹೋಗಿದ್ದರು. ಈ ಪೈಕಿ ಓರ್ವ ಯುವತಿ ಬಿದ್ದಿದ್ದಾಳೆ. ಈ ವೇಳೆ ಉಳಿದವರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ದುರದೃಷ್ಟವಶಾತ್ ರಕ್ಷಣೆಗೆ ಧಾವಿಸಿದ ಇಬ್ಬರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಇನ್ನುಳಿದವರನ್ನು ಯುವಕನೋರ್ವ ರಕ್ಷಣೆ ಮಾಡಿದ್ದಾನೆ.
ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…