ರಾಮನಗರ : ಜಲಾಶಯದಲ್ಲಿ ಮುಳುಗಿ ಮೂವರು ಯುವತಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್ನಲ್ಲಿ ಸೋಮವಾರ ನಡೆದಿದೆ.
ಬೆಂಗಳೂರು ಮೂಲದ ರಾಘವಿ(18), ಮಧುಮಿತ(20) ಹಾಗೂ ರಮ್ಯ(22) ನೀರಿನಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆ ; ಬೆಂಗಳೂರು ಮೂಲದ ಏಳು ಯುವತಿಯರು ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ವೀಕ್ಷಣೆಗೆಂದು ವೈಜಿಗುಡ್ಡ ಜಲಾಶಯಕ್ಕೆ ಹೋಗಿದ್ದರು. ಈ ಪೈಕಿ ಓರ್ವ ಯುವತಿ ಬಿದ್ದಿದ್ದಾಳೆ. ಈ ವೇಳೆ ಉಳಿದವರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ, ದುರದೃಷ್ಟವಶಾತ್ ರಕ್ಷಣೆಗೆ ಧಾವಿಸಿದ ಇಬ್ಬರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಇನ್ನುಳಿದವರನ್ನು ಯುವಕನೋರ್ವ ರಕ್ಷಣೆ ಮಾಡಿದ್ದಾನೆ.
ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲಿ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರುನಾಡು ಬಿಸಿಲ ಧಗೆಗೆ ಬಳಲಿ…
ಮಂಡ್ಯ: ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು…
ಮಂಡ್ಯ : ರೈತರ ಅಭಿವೃದ್ಧಿಗಾಗಿ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು…
ಬೆಂಗಳೂರು : ರಾಜ್ಯದಲ್ಲಿ ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು…
ಬೆಂಗಳೂರು : ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ…
ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.…