kamal hasan
ಬೆಂಗಳೂರು: ಕರ್ನಾಟಕದಲ್ಲಿ ಥಗ್ಲೈಫ್ ಚಿತ್ರದ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಜೂನ್.20ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಥಗ್ಲೈಫ್ ಚಿತ್ರದ ವಿತರಣೆ ಹಾಗೂ ಬಿಡುಗಡೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಿ.ನಾರಾಯಣ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿ ಪ್ರಕರಣದ ವಿಚಾರಣೆಯನ್ನು ಜೂನ್.20ಕ್ಕೆ ಮುಂದೂಡಿಕೆ ಮಾಡಿದೆ.
ಇನ್ನು ಥಗ್ಲೈಫ್ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೂಡ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿದೆ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…