ಹಂಪಿ: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಯಲ್ಲಿ ರಾಜ್ಯದ ಪ್ರಮುಖ ಡ್ಯಾಂಗಳು ಭಾಗಶಃ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಇದೇ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದ್ದು ಜಲಾಶಯಕ್ಕೆ ಹೆಚ್ಚಿನ ಒಳಹರಿವು ಆಗುತ್ತಿದ್ದು, ಜನರಿಗೆ ಕೃಷಿಗಾಗಿ ಜು. 19ರಿಂದ ನಾಲೆಗಳಿಗೆ ನೀರು ಹರಿಸುವಂತೆ ಸೂಚಿಸಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಜು.18ಕ್ಕೆ ಜಲಾಶಯದಲ್ಲಿ 46,802 ಟಿಎಂಸಿ ನೀರು ಸಂಗ್ರಹವಾಗಿದೆ. ಹಾಗೂ ತುಂಗೆಗೆ 1,04,060 ಕ್ಯೂ. ಒಳಹರಿವು ನೀರು ಸೇರುತ್ತಿದ್ದು, ಹೀಗೆ ಮುಂದುವರಿದರೆ ವಾರದೊಳಗೆ ತುಂಗೆ ಭರ್ತಿಯಾಗಲಿದೆ. ಹೀಗಾಗಿ ಸಭೆ ನಡೆಸದೇ ಜನರ ಹಿತದೃಷ್ಠಿಯಿಂದ ಮುಂಗಡವಾಗಿ ನಾಲೆಗೆ ನೀರು ಹರಿಸಲು ಸೂಚನೆ ನೀಡಿರುವುದಾಗಿ ಸಚಿವ ತಂಗಡಗಿ ಹೇಳಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…