ರಾಜ್ಯ

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಯವರ ಪ್ರಶ್ನೆಗೆ ನಾನು ಉತ್ತರ ನೀಡಲ್ಲ. ನಮ್ಮಿಬ್ಬರ ಮಾತು ಬಿಟ್ಟು ಬೇರೆಯವರ ಮಾತು ಗೌಣ. ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ ಎಂದು ಹೇಳಿದರು.

ಉಪಚುನಾವಣೆ ಸಂಬಂಧ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ನಮ್ಮ ಕಾರ್ಯಕ್ರಮಗಳಿಂದ ಜನ ಖುಷಿಯಾಗಿದ್ದಾರೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲೂ ನಮ್ಮ ಗೆಲುವು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

ಆಂದೋಲನ ಡೆಸ್ಕ್

Recent Posts

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

50 mins ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

2 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

5 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

5 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 hours ago