ವಿಜಯವಾಡ: ತಿರುಪತಿ ತಿಮ್ಮಪ್ಪ ಲಡ್ಡು ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಉ ನಾಯ್ಡು ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ತಿರುಮಲ ತಿರುಪತಿ ದೇವಸ್ಥಾನದ ಪಾವಿತ್ರ್ಯತೆ, ಸಮಗ್ರತೆ ಮತ್ತು ಖ್ಯಾತಿಯನ್ನು ಸರಿಪಡಿಸಲಾಗದಂತೆ ಕಳಂತ ತರುವ ಪ್ರಯತ್ನಗಳನ್ನು ಸಿಎಂ ಚಂದ್ರಬಾಬು ನಾಯ್ಡು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಚಂದ್ರಬಾಬು ನಾಯ್ಡು ಒಬ್ಬ ರೋಗಗ್ರಸ್ಥ ಮತ್ತು ಸಳ್ಳು ಹೇಳುವುದನ್ನು ಕರಗತ ಮಾಡಿಕೊಂಡಿರುವ ವ್ಯಕ್ತಿ. ಕೋಟ್ಯಂತರ ಜನರ ನಂಬಿಕೆಗಳನ್ನು ಗಂಭೀರವಾಗಿ ಘಾಸಿಗೊಳಿಸುವಷ್ಟು ಕೆಳಮಟ್ಟಕ್ಕಿಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…