ವಿಜಯವಾಡ: ತಿರುಪತಿ ತಿಮ್ಮಪ್ಪ ಲಡ್ಡು ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಉ ನಾಯ್ಡು ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ತಿರುಮಲ ತಿರುಪತಿ ದೇವಸ್ಥಾನದ ಪಾವಿತ್ರ್ಯತೆ, ಸಮಗ್ರತೆ ಮತ್ತು ಖ್ಯಾತಿಯನ್ನು ಸರಿಪಡಿಸಲಾಗದಂತೆ ಕಳಂತ ತರುವ ಪ್ರಯತ್ನಗಳನ್ನು ಸಿಎಂ ಚಂದ್ರಬಾಬು ನಾಯ್ಡು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಚಂದ್ರಬಾಬು ನಾಯ್ಡು ಒಬ್ಬ ರೋಗಗ್ರಸ್ಥ ಮತ್ತು ಸಳ್ಳು ಹೇಳುವುದನ್ನು ಕರಗತ ಮಾಡಿಕೊಂಡಿರುವ ವ್ಯಕ್ತಿ. ಕೋಟ್ಯಂತರ ಜನರ ನಂಬಿಕೆಗಳನ್ನು ಗಂಭೀರವಾಗಿ ಘಾಸಿಗೊಳಿಸುವಷ್ಟು ಕೆಳಮಟ್ಟಕ್ಕಿಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…