ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಕೆ ವರದಿ ಎಲ್ಲಾ ಕಡೆ ಭಾರೀ ಚರ್ಚೆಯಾಗುತ್ತಿದ್ದು, ಈ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.
ರಾಜ್ಯದಲ್ಲಿ ಕೆಎಂಎಫ್ ತುಪ್ಪವನ್ನು ಹೊರತುಪಡಿಸಿ ಉಳಿದ ಬ್ರ್ಯಾಂಡ್ಗಳ ತುಪ್ಪ ಪರಿಶೀಲನೆಗೆ ಆದೇಶ ನೀಡಲಾಗಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದು, ಆಹಾರ ಉತ್ಪಾದನಾ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸುವಂತೆ ಕಟ್ಟಾಜ್ಞೆ ಹೊರಡಿಸಿದ್ದಾರೆ.
ದೇವಸ್ಥಾನದಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷೆ ನಡೆಸುವ ಬದಲು, ಅಲ್ಲಿ ಯಾವ ತುಪ್ಪ ಬಳಕೆ ಮಾಡುತ್ತಾರೆ ಎಂದು ತಿಳಿದು ಪರೀಕ್ಷೆ ನಡೆಸಿ ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…