ಹೈದರಾಬಾದ್: ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ದೇವಾಲಯ ಶುದ್ಧೀಕರಣದ ಕುರಿತು ಸಂಪ್ರೋಕ್ಷಣ ಕಾರ್ಯ ಭಾಗವಾಗಿ ಇಂದು ಶಾಂತಿ ಹೋಮವನ್ನು ತಿರುಪತಿ ತಿರುಮಲ ದೇವಸ್ಥಾನ ಏರ್ಪಡಿಸಿತ್ತು.
ಇಂದು ಆಂಧ್ರದ ತಿರುಪತಿ ದೇವಾಲಯದಲ್ಲಿ ಸಂಪ್ರೋಕ್ಷಣ ಶಾಂತಿ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು. ಹೋಮದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶಾಮಲಾರಾವ್, ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಅನೇಕ ಅರ್ಚಕರು ಭಾಗವಹಿಸಿದ್ದರು.
ದೇವಸ್ಥಾನದಲ್ಲಿ ನಾಲ್ಕು ಗಂಟೆಗಳ ಕಾಲ ಶಾಂತಿ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ.
ಆ ಆಚರಣೆಗಳಿಂದ ಕೆಟ್ಟದ್ದನ್ನು ನಿವಾರಿಸುತ್ತದೆ. ಸಾರ್ವಜನಿಕರ ಯೋಗಕ್ಷೇಮದ ಜೊತೆಗೆ ಲಡ್ಡುವಿನ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸುತ್ತದೆ ಎಂದು ಟಿಟಿಡಿ ತಿಳಿಸಿದೆ.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…