ಉತ್ತರ ಪ್ರದೇಶ: ತಿರುಪತಿ ಲಡ್ಡು ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಈಗ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ದಿಟ್ಟ ಹೆಜ್ಜೆ ಕೈಗೊಂಡಿದ್ದಾರೆ.
ರಾಜ್ಯದಾದ್ಯಂತ ಡಾಬಾಗಳು ಮತ್ತು ರೆಸ್ಟೋರೆಂಟ್ಗಳಿಗೆ ಸಂಬಂಧಿಸಿದಂತೆ ದೊಡ್ಡ ಆದೇಶ ಹೊರಡಿಸಿದ್ದು, ಡಾಬಾಗಳು, ರೆಸ್ಟೋರೆಂಟ್ಗಳ ಕೂಲಂಕುಷ ತನಿಖೆ ಹಾಗೂ ಪರಿಶೀಲನೆಗೆ ಸಿಎಂ ಆದಿತ್ಯನಾಥ್ ಖಡಕ್ ಸೂಚನೆ ನೀಡಿದ್ದಾರೆ.
ಹೋಟೆಲ್ಗಳು ಹಾಗೂ ರೆಸ್ಟೋರೆಂಟ್ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು ಕಡ್ಡಾಯವಾಗಿದ್ದು, ಈ ಕ್ಯಾಮರಾಗಳ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿ. ಅಗತ್ಯವಿದ್ದಾಗ ಅಧಿಕಾರಿಗಳಿಗೆ ಲಭ್ಯವಾಗುವಂತೆ ಮಾಡುತ್ತದೆ. ಪಾರದರ್ಶಕತೆ ಮತ್ತು ದುಷ್ಕೃತ್ಯಗಳನ್ನು ತಡೆಯುತ್ತದೆ ಎಂದು ಹೇಳಿದ್ದಾರೆ.
ಈ ಮೂಲಕ ತಿರುಪತಿ ಲಡ್ಡು ವಿವಾದ ಭಾರೀ ತಾರಕಕ್ಕೇರಿರುವ ಬೆನ್ನಲ್ಲೇ ಯುಪಿ ಸಿಎಂ ಯೋಗಿ ಆದಿತ್ಯನಾಥ್ ದೇವಾಲಯದ ಎಲ್ಲಾ ಕಡೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…