ಉತ್ತರ ಪ್ರದೇಶ: ತಿರುಪತಿ ಲಡ್ಡು ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಈಗ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ದಿಟ್ಟ ಹೆಜ್ಜೆ ಕೈಗೊಂಡಿದ್ದಾರೆ.
ರಾಜ್ಯದಾದ್ಯಂತ ಡಾಬಾಗಳು ಮತ್ತು ರೆಸ್ಟೋರೆಂಟ್ಗಳಿಗೆ ಸಂಬಂಧಿಸಿದಂತೆ ದೊಡ್ಡ ಆದೇಶ ಹೊರಡಿಸಿದ್ದು, ಡಾಬಾಗಳು, ರೆಸ್ಟೋರೆಂಟ್ಗಳ ಕೂಲಂಕುಷ ತನಿಖೆ ಹಾಗೂ ಪರಿಶೀಲನೆಗೆ ಸಿಎಂ ಆದಿತ್ಯನಾಥ್ ಖಡಕ್ ಸೂಚನೆ ನೀಡಿದ್ದಾರೆ.
ಹೋಟೆಲ್ಗಳು ಹಾಗೂ ರೆಸ್ಟೋರೆಂಟ್ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು ಕಡ್ಡಾಯವಾಗಿದ್ದು, ಈ ಕ್ಯಾಮರಾಗಳ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿ. ಅಗತ್ಯವಿದ್ದಾಗ ಅಧಿಕಾರಿಗಳಿಗೆ ಲಭ್ಯವಾಗುವಂತೆ ಮಾಡುತ್ತದೆ. ಪಾರದರ್ಶಕತೆ ಮತ್ತು ದುಷ್ಕೃತ್ಯಗಳನ್ನು ತಡೆಯುತ್ತದೆ ಎಂದು ಹೇಳಿದ್ದಾರೆ.
ಈ ಮೂಲಕ ತಿರುಪತಿ ಲಡ್ಡು ವಿವಾದ ಭಾರೀ ತಾರಕಕ್ಕೇರಿರುವ ಬೆನ್ನಲ್ಲೇ ಯುಪಿ ಸಿಎಂ ಯೋಗಿ ಆದಿತ್ಯನಾಥ್ ದೇವಾಲಯದ ಎಲ್ಲಾ ಕಡೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…