ಬೆಂಗಳೂರು: ಬೆಂಗಳೂರು ನಗರದ ವೈಯಾಲಿಕಾವಲ್ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಪೂರೈಕೆಯಾಗುತ್ತಿದ್ದ ಲಡ್ಡು ಪ್ರಸಾದವನ್ನು ಆಂಧ್ರದ ತಿರುಪತಿ ತಿರುಮಲ ದೇವಾಲಯಂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಟಿಟಿಡಿ ಆಡಳಿತ ಮಂಡಳಿ ವರದಿ ಮಾಡಿದೆ.
ಟಿಟಿಡಿ ಆಡಳಿತ ಮಂಡಳಿಯ ವರದಿ ಮೇರೆಗೆ ತಿರುಪತಿಯಲ್ಲಿ ಬ್ರಹ್ನೋತ್ಸವ ಇರುವ ಕಾರಣ ತಿಮ್ಮಪ್ಪನ ಸನ್ನಿಧಿಯಲ್ಲಿ ಅಧಿಕವಾಗಿ ಭಕ್ತರ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಹೀಗಾಗಿ ನಮ್ಮ ಆಡಳಿತ ಅಕ್ಟೋಬರ್.12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಲಡ್ಡು ಸರಬರಾಜನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…