ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ, ಧಾರವಾಡ, ಮೈಸೂರು ಮತ್ತು ಗದಗ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಈ ವೇಳೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.
ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…