ಮೈಸೂರು : ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.ಇಂದು ಚಿನ್ನ ಖರೀದಿ ಮಾಡಬೇಕು ಅಂತಾ ಯೋಚನೆ ಮಾಡುತ್ತಿದ್ದವರಿಗೆ ಬಂಗಾರದ ಬೆಲೆ ಏರಿಕೆ ಕೈ ಸುಟ್ಟಿದೆ. ಈ ತಿಂಗಳ ಅವಧಿಯಲ್ಲಿಯೇ ಚಿನ್ನದ ಬೆಲೆಯಲ್ಲಿ ಇಂದು ಭಾರಿ ಏರಿಕೆ ಕಂಡಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,104 65
8 49,352 48,832 520
10 61,690 61,040 650
100 6,16,900 6,10,400 6,500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,595 60
8 45,240 44,760 480
10 56,550 55,950 600
100 5,65,500 5,59,500 6,000
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,104 65
8 49,352 48,832 520
10 61,690 61,040 650
100 6,16,900 6,10,400 6.500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,595 60
8 45,240 44,760 480
10 5,65,500 5,59,500 600
100 5,65,500 5,59,500 6,000
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,104 65
8 49,352 48,832 520
10 61,690 6,10,040 650
100 6,16,900 6,10,400 6,500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,595 60
8 45,240 44,760 480
10 56,550 55,950 600
100 5,65,500 5,59,500 6,000
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…
ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…