ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕಳೆದೆರಡು ದಿನಗಳಿಗೆ ಹೋಲಿಸಿದರೆ ಕೆಆರ್ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.ಅಂತೆಯೇ ಕಬಿನಿ ಡ್ಯಾಮ್ ನಲ್ಲಿ ನೀರು ಅಲ್ಪ ಪ್ರಮಾಣದಲ್ಲಿ ಕುಸಿದಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 101.00 ಅಡಿ
ಒಳ ಹರಿವು – 5,687 ಕ್ಯೂ
ಹೊರ ಹರಿವು – 974 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2284.00 ಅಡಿ
ಇಂದಿನ ನೀರಿನ ಮಟ್ಟ – 2275.33
ಒಳ ಹರಿವು – 2003 ಕ್ಯೂ
ಹೊರ ಹರಿವು – 300 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.64
ಒಳ ಹರಿವು – 494 ಕ್ಯೂ
ಹೊರ ಹರಿವು – 100 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2894.15 ಅಡಿ
ಒಳ ಹರಿವು – 2,684 ಕ್ಯೂ
ಹೊರ ಹರಿವು – 1,340 ಕ್ಯೂ
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…