ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕೆ ಆರ್ ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಕೊಂಚ ಹೆಚ್ಚಾಗಿದೆ. ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ತುಸು ಕುಸಿದಿದೆ.ಆದರೆ ಒಳ ಹರಿವಿನ ಪ್ರಮಾಣ ನಿನ್ನೆಗಿಂತ ಇಂದು ಹೆಚ್ಚಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 101.66 ಅಡಿ
ಒಳ ಹರಿವು – 3,741 ಕ್ಯೂ
ಹೊರ ಹರಿವು – 979 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2284.00 ಅಡಿ
ಇಂದಿನ ನೀರಿನ ಮಟ್ಟ – 2275.80 ಅಡಿ
ಒಳ ಹರಿವು – 433 ಕ್ಯೂ
ಹೊರ ಹರಿವು – 300 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.86 ಅಡಿ
ಒಳ ಹರಿವು – 391 ಕ್ಯೂ
ಹೊರ ಹರಿವು – 100 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2894.30 ಅಡಿ
ಒಳ ಹರಿವು – 1,706 ಕ್ಯೂ
ಹೊರ ಹರಿವು – 1,300 ಕ್ಯೂ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…