ರಾಜ್ಯ

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕೆ ಆರ್ ಎಸ್ ಹಾಗೂ ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಸ್ವಲ್ಪ ಕುಸಿದಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.

ಕೆ ಆರ್ ಎಸ್

ಗರಿಷ್ಠ ನೀರಿನ ಮಟ್ಟ – 124.80 ಅಡಿ

ಇಂದಿನ ನೀರಿನ ಮಟ್ಟ – 101.08 ಅಡಿ

ಒಳ ಹರಿವು – 2,018 ಕ್ಯೂ

ಹೊರ ಹರಿವು – 4,158 ಕ್ಯೂ

ಕಬಿನಿ

ಗರಿಷ್ಠ ನೀರಿನ ಮಟ್ಟ – 2,284 ಅಡಿ

ಇಂದಿನ ನೀರಿನ ಮಟ್ಟ – 2275.46 ಅಡಿ 

ಒಳ ಹರಿವು – 179 ಕ್ಯೂ

ಹೊರ ಹರಿವು -800 ಕ್ಯೂ

 

ಹಾರಂಗಿ

ಗರಿಷ್ಠ ನೀರಿನ ಮಟ್ಟ – 2859.00 ಅಡಿ

ಇಂದಿನ ನೀರಿನ ಮಟ್ಟ – 2848.23 ಅಡಿ 

ಒಳ ಹರಿವು – 77 ಕ್ಯೂ

ಹೊರ ಹರಿವು – 1,100 ಕ್ಯೂ

ಹೇಮಾವತಿ

ಗರಿಷ್ಠ ನೀರಿನ ಮಟ್ಟ – 2922.00 ಅಡಿ

ಇಂದಿನ ನೀರಿನ ಮಟ್ಟ – 2894.15ಅಡಿ

ಒಳ ಹರಿವು – 402 ಕ್ಯೂ

ಹೊರ ಹರಿವು – 1,340 ಕ್ಯೂ

lokesh

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago