ಮೈಸೂರು : ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಚೇತರಿಕೆ ಕಂಡಿದ್ದು,ಜಲಾಶಯಗಳಲ್ಲಿ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಕಂಡಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 100.00 ಅಡಿ
ಒಳ ಹರಿವು – 4,130 ಕ್ಯೂ
ಹೊರ ಹರಿವು – 970 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2284.00 ಅಡಿ
ಇಂದಿನ ನೀರಿನ ಮಟ್ಟ – 2275.07
ಒಳ ಹರಿವು – 2.430 ಕ್ಯೂ
ಹೊರ ಹರಿವು – 300 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.33
ಒಳ ಹರಿವು – 675 ಕ್ಯೂ
ಹೊರ ಹರಿವು – 100 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.10
ಒಳ ಹರಿವು – 4,575 ಕ್ಯೂ
ಹೊರ ಹರಿವು – 1,300 ಕ್ಯೂ
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…