ಮೈಸೂರು : ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಚೇತರಿಕೆ ಕಂಡಿದ್ದು,ಜಲಾಶಯಗಳಲ್ಲಿ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಣೆ ಕಂಡಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ.
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 100.00 ಅಡಿ
ಒಳ ಹರಿವು – 4,130 ಕ್ಯೂ
ಹೊರ ಹರಿವು – 970 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2284.00 ಅಡಿ
ಇಂದಿನ ನೀರಿನ ಮಟ್ಟ – 2275.07
ಒಳ ಹರಿವು – 2.430 ಕ್ಯೂ
ಹೊರ ಹರಿವು – 300 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2848.33
ಒಳ ಹರಿವು – 675 ಕ್ಯೂ
ಹೊರ ಹರಿವು – 100 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.10
ಒಳ ಹರಿವು – 4,575 ಕ್ಯೂ
ಹೊರ ಹರಿವು – 1,300 ಕ್ಯೂ
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…