ಬೆಂಗಳೂರು: ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ರಜೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ರಜೆ ಬಗ್ಗೆ ತೀರ್ಮಾನ ಮಾಡಿಲ್ಲ. ನಾಳೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇನ್ನು ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲ. ವಾಹನ ಇಲ್ಲದೇ ಇದ್ದರೆ ಮಕ್ಕಳಿಗೆ ತೊಂದರೆ ಆಗುತ್ತದೆ. ಆದ್ದರಿಂದ ಗೃಹ ಇಲಾಖೆ ಜೊತೆ ಚರ್ಚಿಸಿ ನಾಳೆ ತೀರ್ಮಾನ ಮಾಡುತ್ತೇವೆ. ಒಂದು ವೇಳೆ ನಾಳಿನ ಬಂದ್ಗೆ ಸಾರಿಗೆ ಇಲಾಖೆ ಬೆಂಬಲ ಕೊಟ್ಟರೆ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತದೆ ಎಂದು ಹೇಳಿದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…