ದಕ್ಷಿಣ ಕನ್ನಡ: ನಾಳೆ(ಮಾರ್ಚ್.1) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ.
ನಾಳೆ ಸಂಜೆ 5.20ಕ್ಕೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್ನಲ್ಲಿ ಬಂದಿಳಿಯುವರು. ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಅಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್ಗೆ ತೆರಳಿ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು. ಪ್ರವಾಸದ ವೇಳೆ ಮಾಜಿ ಪ್ರಧಾನಿ ಡಚ್.ಡಿ.ದೇವೇಗೌಡ ಅವರಿಗೆ ಝಡ್ ಪ್ಲಸ್ ಭದ್ರತೆ ಇರಲಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…