ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.
ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇಕಡಾ ೧೦೦ ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು, ಇತರೆ ಗ್ರೂಪ್ ಗಳಲ್ಲಿ ಶೇಕಡಾ ೮೦ರಷ್ಟು ಮೀಸಲಾತಿ ನೀಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಲಾಗುತ್ತಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…