ಚಿಕ್ಕಮಗಳೂರು: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಡ್ ಆರು ಮಂದಿ ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ.
ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಶರಣಾಗತರಾಗಲಿದ್ದಾರೆ.
ಇನ್ನು ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು ಈಗಾಗಲೇ ಮುಗಿಸಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡದ ಸುಂದರಿ, ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾಗುವ ನಕ್ಸಲರು ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…