ಬೆಂಗಳೂರು: ಕಾಂಗ್ರೆಸ್ ಜಾಹೀರಾತು ನೀಡುವುದರಿಂದ ಮಾಡಿರುವ ಭ್ರಷ್ಟಾಚಾರಗಳು ಮತ್ತು ಪಾಪಕರ್ಮ ಪರಿಹಾರವಾಗುವುದಿಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದೆ.
ಬಿಜೆಪಿ ತಮ್ಮ ಎಕ್ಸ್ ಖಾತೆಯಲ್ಲಿ ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ ಮತ್ತು ಮುಡಾ ಪ್ರಕರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯವಾಗಿ ಬಳಸಿಕೊಳ್ಳುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಈ ರೀತಿ ಜಾಹೀರಾತು ನೀಡಿರುವುದರಿಂದ ಅವರು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ. ರಾಮ ಸತ್ಯನೇ ಆಗಿದ್ದಾನೆ. ಆದರೆ, ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳುಗಾರ, ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದರು. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಸತ್ಯಶೋಧನೆಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಹಿತಿ ಸಂದೇಶವನ್ನು ಹಂಚಿಕೊಂಡಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…