ರಾಜ್ಯ

ನಂದಿಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರ ಭೇಟಿ : ರಸ್ತೆ ಫುಲ್ ಟ್ರಾಫಿಕ್ ಜಾಮ್‌

ಚಿಕ್ಕಬಳ್ಳಾಪುರ : ವೀಕೆಂಡ್‌ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ಕೊಡುತ್ತಿರುವುದರಿಂದ ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ನಂದಿ ಬೆಟ್ಟ ನೋಡಲು ನಾನಾ ಭಾಗದಿಂದ ಸಾವಿರಾರು ಮಂದಿ ಪ್ರವಾಸಿಗರು ಕಾರು, ಬೈಕ್‌ ಗಳಲ್ಲಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ರಸ್ತೆಯಲ್ಲಿಯೇ ವಾಹನಗಳು ಕಿಕ್ಕಿರಿದು ತುಂಬಿದ್ದವು. ಮುಂಜಾನೆ ೫ ಗಂಟೆಯಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣ ಟ್ರಾಫಿಕ್‌ ಜಾಮ್‌ ಆಗಿತ್ತು. ಪೊಲೀಸರು ಸಹ ಈ ವಾಹನ ಸಂಚಾರ ದಟ್ಟಣೆ ನಿಭಾಯಿಸಲು ಹೈರಾಣಾಗಿ ಹೋದರು. ಇನ್ನ ಕೆಲ ಪ್ರವಾಸಿಗರು  ಟ್ರಾಫಿಕ್‌ ಜಾಮ್‌ ನಿಂದ ರಸ್ತೆ ಮಧ್ಯೆ ಸಿಲುಕಿಕೊಂಡು ಅತ್ತ ಬೆಟ್ಟದ ಮೇಲೂ ಹೊಗಲಾಗದೆ , ಇತ್ತ ಕಳಗೆ ವಾಪಸ್‌ ಬರಲಾಗದೆ ಪರದಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…

2 mins ago

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

39 mins ago

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

1 hour ago

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…

1 hour ago

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ. ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ…

2 hours ago

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಸಿದು ಹೋಗಿವೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌…

2 hours ago