ಚಿಕ್ಕಬಳ್ಳಾಪುರ : ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ಕೊಡುತ್ತಿರುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ನಂದಿ ಬೆಟ್ಟ ನೋಡಲು ನಾನಾ ಭಾಗದಿಂದ ಸಾವಿರಾರು ಮಂದಿ ಪ್ರವಾಸಿಗರು ಕಾರು, ಬೈಕ್ ಗಳಲ್ಲಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ರಸ್ತೆಯಲ್ಲಿಯೇ ವಾಹನಗಳು ಕಿಕ್ಕಿರಿದು ತುಂಬಿದ್ದವು. ಮುಂಜಾನೆ ೫ ಗಂಟೆಯಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿತ್ತು. ಪೊಲೀಸರು ಸಹ ಈ ವಾಹನ ಸಂಚಾರ ದಟ್ಟಣೆ ನಿಭಾಯಿಸಲು ಹೈರಾಣಾಗಿ ಹೋದರು. ಇನ್ನ ಕೆಲ ಪ್ರವಾಸಿಗರು ಟ್ರಾಫಿಕ್ ಜಾಮ್ ನಿಂದ ರಸ್ತೆ ಮಧ್ಯೆ ಸಿಲುಕಿಕೊಂಡು ಅತ್ತ ಬೆಟ್ಟದ ಮೇಲೂ ಹೊಗಲಾಗದೆ , ಇತ್ತ ಕಳಗೆ ವಾಪಸ್ ಬರಲಾಗದೆ ಪರದಾಡಿದರು.
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…
ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…