ಚಿಕ್ಕಬಳ್ಳಾಪುರ : ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ಕೊಡುತ್ತಿರುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ನಂದಿ ಬೆಟ್ಟ ನೋಡಲು ನಾನಾ ಭಾಗದಿಂದ ಸಾವಿರಾರು ಮಂದಿ ಪ್ರವಾಸಿಗರು ಕಾರು, ಬೈಕ್ ಗಳಲ್ಲಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ರಸ್ತೆಯಲ್ಲಿಯೇ ವಾಹನಗಳು ಕಿಕ್ಕಿರಿದು ತುಂಬಿದ್ದವು. ಮುಂಜಾನೆ ೫ ಗಂಟೆಯಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿತ್ತು. ಪೊಲೀಸರು ಸಹ ಈ ವಾಹನ ಸಂಚಾರ ದಟ್ಟಣೆ ನಿಭಾಯಿಸಲು ಹೈರಾಣಾಗಿ ಹೋದರು. ಇನ್ನ ಕೆಲ ಪ್ರವಾಸಿಗರು ಟ್ರಾಫಿಕ್ ಜಾಮ್ ನಿಂದ ರಸ್ತೆ ಮಧ್ಯೆ ಸಿಲುಕಿಕೊಂಡು ಅತ್ತ ಬೆಟ್ಟದ ಮೇಲೂ ಹೊಗಲಾಗದೆ , ಇತ್ತ ಕಳಗೆ ವಾಪಸ್ ಬರಲಾಗದೆ ಪರದಾಡಿದರು.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…