ಚಿಕ್ಕಬಳ್ಳಾಪುರ : ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ಕೊಡುತ್ತಿರುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ನಂದಿ ಬೆಟ್ಟ ನೋಡಲು ನಾನಾ ಭಾಗದಿಂದ ಸಾವಿರಾರು ಮಂದಿ ಪ್ರವಾಸಿಗರು ಕಾರು, ಬೈಕ್ ಗಳಲ್ಲಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ರಸ್ತೆಯಲ್ಲಿಯೇ ವಾಹನಗಳು ಕಿಕ್ಕಿರಿದು ತುಂಬಿದ್ದವು. ಮುಂಜಾನೆ ೫ ಗಂಟೆಯಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿತ್ತು. ಪೊಲೀಸರು ಸಹ ಈ ವಾಹನ ಸಂಚಾರ ದಟ್ಟಣೆ ನಿಭಾಯಿಸಲು ಹೈರಾಣಾಗಿ ಹೋದರು. ಇನ್ನ ಕೆಲ ಪ್ರವಾಸಿಗರು ಟ್ರಾಫಿಕ್ ಜಾಮ್ ನಿಂದ ರಸ್ತೆ ಮಧ್ಯೆ ಸಿಲುಕಿಕೊಂಡು ಅತ್ತ ಬೆಟ್ಟದ ಮೇಲೂ ಹೊಗಲಾಗದೆ , ಇತ್ತ ಕಳಗೆ ವಾಪಸ್ ಬರಲಾಗದೆ ಪರದಾಡಿದರು.
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…
ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…